ಶ್ರೀಮತಿ. ತ್ರಿವೇಣಿ ಧರಣೀಶ್ : ಸಂಪತ್ತಿಗಾಗಿ ವಾಸ್ತು – ಚಿಕ್ಕಮಗಳೂರು
ಧರಣೀಶ್ರವರು ಶಿಕ್ಷಕರು, ತಮ್ಮ ಪತ್ನಿ ಹಾಗು ಮಗನೊಂದಿಗೆ ತರೀಕೆರೆ, ಚಿಕ್ಕಮಗಳೂರಿನಲ್ಲಿ ವಾಸವಾಗಿದ್ದಾರೆ. ಇವರಿಗೆ ಸರಳವಾಸ್ತು ಅಳವಡಿಸುವುದಕ್ಕಿಂತ ಮೊದಲು ಸಾಕಷ್ಟು ಸಮಸ್ಯೆಗಳಿದ್ದವು. ಮುಖ್ಯವಾಗಿ ಗಂಡ-ಹೆಂಡತಿ ಜಗಳ ಹಾಗು ಹಣಕಾಸಿನ ಸಮಸ್ಯೆ. ಡೈವೋರ್ಸ ಹಂತಕ್ಕೆ ಹೋಗಿದ್ದ ಇವರ ಸಂಬಂಧ ಸರಳವಾಸ್ತುವಿನ ನಂತರ ಸುಧಾರಣೆಗೊಂಡಿದೆ. ಹಾಗೆಯೇ ಆಂತರಿಕ ಸಮಸ್ಯೆಯು ನಿವಾರಣೆಯಾಗಿ ಸರಳವಾಸ್ತುವಿನ ನಕ್ಷೆಯ ಪ್ರಕಾರ ತುಂಬಾ ಸುಂದರವಾದ ಮನೆಯನ್ನು ಕೇವಲ 8 ತಿಂಗಳೊಳಗೆ ಮುಗಿಸಿದ್ದಾರೆ.
Details
